29.3 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 41ನೇ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣಸೌಧ ಸಭಾ ಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.88ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 20.16ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್‌ ಘೋಷಿಸಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ವಿವೇಕ್ ಸಾಲಿಯಾನ್.ನಿರ್ದೇಶಕರಾದ ಅಣ್ಣಿ ಶೆಟ್ಟಿ, ರಮೇಶ್‌ ಪೂಜಾರಿ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾ‌ರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿತರಿದ್ದರು. ದ.ಕ ಜಿ.ಹಾ.ಉ.ಒಕ್ಕೂಟ ದ ವಿಸ್ತರಣಾಧಿಕಾರಿ ರಾಜೇಶ್ ಪಿ ಕೆ ರೈತರಿಗೆ ಮಾಹಿತಿ ನೀಡಿದರು. ಸಂಘದ ಸದಸ್ಯರ ಮಕ್ಕಳಾದ ಎಸ್‌ಎಸ್‌ಎಲ್‌ಸಿ ಹಾಗೂ ಪಿ.ಯುಸಿ ಯವರಿಗೆ ತಲಾ 2000ರಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ನಿರ್ದೇಶಕ ಚಿದಾನಂದ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ಉಪಾಧ್ಯಕ್ಷರಾದ ವಿವೇಕ್ ಸಾಲಿಯಾನ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya
error: Content is protected !!