29.3 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಪಶು ವೈದ್ಯ ಇಲಾಖೆ ಮೈಸೂರಿನ ಸೂಪರಿಟೆಂಡೆಂಟ್ ಜೆಸಿಂತಾ ಮೋರಸ್, ಹಾಗೂ ಕೃಷಿ ಇಲಾಖೆಯ ರೊನಾಲ್ಡ್ ಭೇಟಿ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಪಶು ವೈದ್ಯ ಇಲಾಖೆ ಮೈಸೂರಿನ ಸೂಪರಿಟೆಂಡೆಂಟ್ ಜೆಸಿಂತಾ ಮೋರಸ್, ಹಾಗೂ ಕೃಷಿ ಇಲಾಖೆ ಮೈಸೂರಿನ ಸೂಪರಿಟೆಂಡೆಂಟಾದ ರೊನಾಲ್ಡ್, ಮತ್ತು ನಿಕಟ ಪೂರ್ವ ಎಮ್.ಸಿ.ಸಿ. ಬ್ಯಾಂಕಿನ ಅಧ್ಯಕ್ಷರು ಮತ್ತು ಖ್ಯಾತ ನ್ಯಾಯವಾದಿಯಾದ ವ್ಯಾಲಂಟೈನ್ ಡಿ’ಸಿಲ್ವಾ ಹಾಗೂ ಅವರ ಪತ್ನಿ ಸಂತ ಅಲೋಷಿಯಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾಗಿದ್ದ ಪ್ರೊಫೆಸರ್ ಶ್ರೀಮತಿ ಪ್ರೆಸಿಲ್ಲಾ ಮೋರಸ್ ರವರು ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ವಿಚಾರಗಳನ್ನು ತಿಳಿದು ಹರ್ಷಗೊಂಡರು.

ಕಷ್ಟ ಪಟ್ಟು ದುಡಿದರೆ ಇಷ್ಟಪಟ್ಟು ಕೆಲಸಮಾಡಿದರೆ ವೈಯಕ್ತಿಕ ನಷ್ಟವಾಗದು. ನಗುಮುಖದ ಸೇವೆ, ಪ್ರಾಮಾಣಿಕತೆ, ಸತ್ಯದ ಮಾತು, ಸಂಸ್ಥೆಯ ಬೆಳವಣಿಗೆಯ ಗುಟ್ಟು. ಸೋಜಾ ಸಂಸ್ಥೆಯು 31 ವರ್ಷಗಳ ಕಾಲ ಈ ಊರಿನಲ್ಲಿ ಬೆಳೆದು ಹೆಮ್ಮರವಾಗಿ ನಿಂತಿದೆ. ಇದಕ್ಕೆಲ್ಲಾ ಕಾರಣ ನಂಬಿಕಸ್ಥ ಗ್ರಾಹಕರೆಂದು ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ನಿಮಗೆಲ್ಲರಿಗೂ ಶುಭವಾಗಲಿ ಎಂದು ಹಾರೈಸಿ ಅಭಿನಂದಿಸಿದರು.

ಸಂಸ್ಥೆಯ ಮಾಲಕರಾದ ಅಲ್ಫೋನ್ಸ್ ಫ್ರಾಂಕೋರವರು ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು. ಸಿಬ್ಬಂದಿಗಳಾದ ಅಕ್ಷತಾ ಸ್ವಾಗತಿಸಿ, ಮೋಹಿನಿ ವಂದಿಸಿದರು.

Related posts

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!