September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

ಕುವೆಟ್ಟು: ಗುರುವಾಯನಕೆರೆ ಪಾಡ್ಯಾರು ನಿವಾಸಿ, ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷರಾಗಿದ್ದ, ವಿಶ್ವನಾಥ ಕೋಟ್ಯಾನ್(63ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಸೆ.1ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಸೆಂಟ್ರಿಂಗ್ ಕಂಟ್ರಾಕ್ಟ್ ಕೆಲಸವನ್ನು ಮಾಡುತ್ತಿದ್ದು, ಸ್ಥಳೀಯವಾಗಿ ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಇವರು ದೊಂಪದಬಲಿ ಉತ್ಸವ ಸಮಿತಿ, ಪಿಲಿಚಾಮುಂಡಿಕಲ್ಲು ಇದರ ನಿಕಟಪೂರ್ವ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಇವರ ನಿಧನಕ್ಕೆ ದೊಂಪದಬಲಿ ಉತ್ಸವ ಸಮಿತಿ ಪಿಲಿಚಾಮುಂಡಿಕಲ್ಲಿನ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

Related posts

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಮುಂಡಾಜೆ: ವಿನೋದಾ ಫಡಕೆ ನಿಧನ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya
error: Content is protected !!