
ಕನ್ಯಾಡಿ : ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆ
ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಆ. 31ರಂದು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು. ಅವರನ್ನು ಶ್ರೀಗಳು ಗೌರವಿಸಿದರು.











