September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

ಮಿತ್ತಬಾಗಿಲು: ಕುಕ್ಕಾವು ಶಾಖೆಯ ರಕ್ಷಾಬಂಧನ ಉತ್ಸವವು ಉತ್ಸಾಹಪೂರ್ಣವಾಗಿ ಜರಗಿತು.

ಕುಕ್ಕಾವು ವಾಸುದೇವ ರಾವ್ ಮನೆಯಂಗಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ದೇಶಭಕ್ತ ಗ್ರಾಮಸ್ಥರು ಪಾಲ್ಗೊಂಡಿದ್ದರು. ದೇಶಭಕ್ತಿ ಗೀತೆಯನ್ನು ಶಿವಾನಂದ ರಾವ್ ಅವರು ಭಾವಪೂರ್ಣವಾಗಿ ಹಾಡಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಸಂತೋಷ್ ಕಾಪಿನಡ್ಕ ಅವರು ರಕ್ಷಾಬಂಧನದ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು. ಮಕ್ಕಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು ವಿಶೇಷವಾಗಿತ್ತು. ಸಂಘದ ಪ್ರಾರ್ಥನೆಯ ಬಳಿಕ ಸಿಹಿತಿಂಡಿ ವಿತರಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಗುರುವಾಯನಕೆರೆಯಲ್ಲಿ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್–ಸುಧಾಮ ಗಾರ್ಡನ್ ಶುಭಾರಂಭ: ಗಣ್ಯರ ಸಮ್ಮುಖದಲ್ಲಿ ಅದ್ದೂರಿ ಚಾಲನೆ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya
error: Content is protected !!