September 1, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಶುಚಿ ವಿತರಣೆ

ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ರೋಟರಿ ಕ್ಲಬ್ ಮಡಂತ್ಯಾರು ಇವರ ವತಿಯಿಂದ ರೋಟರಿ ಕ್ಲಬ್ ನ ನೂತನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಇವರು ಹೆಣ್ಣು ಮಕ್ಕಳಿಗೆ ಶುಚಿ ವಿತರಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಸದಸ್ಯರಾದ ಉದಯ್ ಜೈನ್ ಮಹಾವೀರ ಮೆಡಿಕಲ್ ನ ಮಾಲಕರು, ವಿಶ್ವನಾಥ್ ಶೆಟ್ಟಿ ನಿವೃತ್ತ ಶಿಕ್ಷಕರು, ಶ್ರೀಮತಿ ಸೆಲೆಸ್ಥಿನ್ , ಹಾಗೂ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರುಕ್ಮಯ್ಯ ಮೂಲ್ಯ ಮತ್ತು ಎಲ್ಲಾ ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಶಿಕ್ಷಕ ವೆಂಕಪ್ಪ ಬಿ ನಿರ್ವಹಿಸಿದರು. ಮುಖ್ಯ ಶಿಕ್ಷಕ ಪ್ರಕಾಶನಾಯ್ಕ್ ಪ್ರಸ್ತಾವಿಕ ಮಾತುಗಳನ್ನಾಡಿ ಅಭಿನಂದಿಸಿದರು.

Related posts

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಮದ್ದಡ್ಕದಲ್ಲಿ‌ ಸರಣಿ ಅಪಘಾತ; ಕಾರು ಜಖo

Suddi Udaya
error: Content is protected !!