September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಲೆಕುಡಿಯ ಸಮಾಜ ಬಾಂಧವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಸಮಸ್ತ ಮಲೆಕುಡಿಯ ಸಮಾಜ ಭಾಂಧವರು ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜರವರನ್ನು ಸಮಾಜದ ಪ್ರಮುಖರು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ಶಾಸಕರನ್ನು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಸಮುದಾಯದ ಪ್ರಮುಖರಾದ ಕಾಂತಪ್ಪ ಆಲಂಗಾಯಿ, ಉಮಾನಾಥ್ ಧರ್ಮಸ್ಥಳ, ಜಯೆಂದ್ರ ನಿಡ್ಲೆ, ವಿಠಲ್ ಕೊಕ್ಕಡ , ನೋಣಯ್ಯ ಮಚ್ಚಿನ, ಸುರೇಶ್ ನಾರಾವಿ, ಶಿವರಾಮ್ ಪಾರ್ಪಿಕಲ್, ಸೇಸಪ್ಪ ಕೊಯ್ಯೂರು, ಸವಿತಾ ಆಲಂಗಾಯಿ, ಸುಂದರ್ ಆಲಂಗಾಯಿ, ಹರೀಶ್ ಎಳನೀರ್, ನರೇಂದ್ರ ಕೋಲೋಡಿ , ಶ್ರೀನಿವಾಸ್ ಚಾರ್ಮಾಡಿ, ಸೂರಪ್ಪ ಮಲೆಕುಡಿಯ , ಗಂಗಯ್ಯ ಮಲೆಕುಡಿಯ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya
error: Content is protected !!