September 1, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಶುಚಿ ವಿತರಣೆ

ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ರೋಟರಿ ಕ್ಲಬ್ ಮಡಂತ್ಯಾರು ಇವರ ವತಿಯಿಂದ ರೋಟರಿ ಕ್ಲಬ್ ನ ನೂತನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಇವರು ಹೆಣ್ಣು ಮಕ್ಕಳಿಗೆ ಶುಚಿ ವಿತರಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಸದಸ್ಯರಾದ ಉದಯ್ ಜೈನ್ ಮಹಾವೀರ ಮೆಡಿಕಲ್ ನ ಮಾಲಕರು, ವಿಶ್ವನಾಥ್ ಶೆಟ್ಟಿ ನಿವೃತ್ತ ಶಿಕ್ಷಕರು, ಶ್ರೀಮತಿ ಸೆಲೆಸ್ಥಿನ್ , ಹಾಗೂ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರುಕ್ಮಯ್ಯ ಮೂಲ್ಯ ಮತ್ತು ಎಲ್ಲಾ ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಶಿಕ್ಷಕ ವೆಂಕಪ್ಪ ಬಿ ನಿರ್ವಹಿಸಿದರು. ಮುಖ್ಯ ಶಿಕ್ಷಕ ಪ್ರಕಾಶನಾಯ್ಕ್ ಪ್ರಸ್ತಾವಿಕ ಮಾತುಗಳನ್ನಾಡಿ ಅಭಿನಂದಿಸಿದರು.

Related posts

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!