22.5 C
ಪುತ್ತೂರು, ಬೆಳ್ತಂಗಡಿ
September 1, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಸೆ.1 ರಂದು ಬೆಳಗ್ಗೆ ನಡೆದಿದೆ.

ಚಿರತೆಯನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಲಿದೆ. ಕೆಲ ಸಮಯದ ಹಿಂದೆ ಸ್ಥಳೀಯ ನಿವಾಸಿ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯಲ್ಲಿ ಇಟ್ಟ ಬೋನಿಗೆ ಕೂಡ 2 ಚಿರತೆಗಳು ಸೆರೆಯಾಗಿದ್ದವು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!