ಗೇರುಕಟ್ಟೆ : ನ್ಯಾಯತರ್ಪು ಗ್ರಾಮದ ಪಲ್ಲಾದೆ ನಿವಾಸಿ ಪ್ರಗತಿಪರ ಕೃಷಿಕ (45ವ)ಅಲ್ಪಕಾಲದ ಆನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೆ.1ರಂದು ನಿಧನರಾದರು.
ಮೃತರು ಪ್ರಗತಿಪರ ಕೃಷಿಕರಾಗಿದ್ದರು. ತಾಯಿ ಮೋನಮ್ಮ, ಪತ್ನಿ ಭವಾನಿ, ಓರ್ವ ಪುತ್ರ, ಓರ್ವ ಪುತ್ರಿ, ಇಬ್ಬರು ಸಹೋದರರು, ನಾಲ್ವರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.











