28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ನಿವಾಸಿ ಪ್ರವೀಣ್ ನಾಪತ್ತೆ

ಕೊಯ್ಯೂರು: ಬೆಳಿಗ್ಗೆ ಮನೆಯಿಂದ ಬೈಕ್ ನಲ್ಲಿ ಹೊರಟ ಪ್ರವೀಣ್ ರವರು ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಆ. 22 ರಂದು ನಡೆದಿದೆ.

ತಂದೆ ಸಂಜೀವ ಗೌಡರವರ ದೂರಿನಂತೆ ಕೊಯ್ಯೂರು ನಾನಿಲ್ದಡಿ ನಿವಾಸಿ ಪ್ರವೀಣ್ (40ವ) ಎಂಬುವವರು ಚಾಲಕ ಕೆಲಸ ಮಾಡಿಕೊಂಡಿದ್ದು ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದರು. ಎಂದಿನಂತೆ ಆ.22ರಂದು ಬೆಳಿಗ್ಗೆ ಮನೆಯಿಂದ ಮನೆಯಲ್ಲಿ ಸಿಸಿ ಕ್ಯಾಮಾರ, ಆದರ ಡಿವಿಆರ್ ನ್ನು ಬ್ಯಾಗ್ ನಲ್ಲಿ ಹಾಕಿಕೊಂಡು ಆತನ ಬೈಕ್ ನಲ್ಲಿ ಹೋದವನು ವಾಪಸ್ಸು ಮನೆಗೆ ಬಾರದೇ , ಇನ್ನು ಆತನ ಬಗ್ಗೆ, ಸಂಬಂಧಿಕರಲ್ಲಿ ನೆರೆಮನೆಯವರಲ್ಲಿ ವಿಚಾರಿಸಿ ಹುಡುಕಾಡಿದರೂ ಇಲ್ಲಿಯವರೆಗೆ ಪತ್ತೆಯಾಗಿರುವುದಿಲ್ಲ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಯುವಕನ ಬಗ್ಗೆ ಎಲ್ಲಿಯಾದರೂ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08256-232093 ಅಥವಾ 9480805370 ಸಂಪರ್ಕಿಸುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya
error: Content is protected !!