29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆನೆಗಳ ಹಾವಳಿ ನಿಯಂತ್ರಣಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ರಂಗಪೂಜೆ

ಕೊಕ್ಕಡ: ಆನೆಗಳಿಂದ ಸಾರ್ವಜನಿಕ ಜೀವ, ಕೃಷಿ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ಹಾಗೂ ಆನೆ ಹಾವಳಿ ನಿಯಂತ್ರಣಕ್ಕೆ ಬರಲಿ ಎಂದು ಪ್ರಾರ್ಥಿಸಿ ಅರಣ್ಯ ಇಲಾಖೆಯ ವತಿಯಿಂದ ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ರಂಗಪೂಜೆ ಸಲ್ಲಿಸಲಾಯಿತು.

ಸಾರ್ವಜನಿಕರು ಹಾಗೂ ಕೃಷಿಕರಿಗೆ ಆನೆಗಳಿಂದ ಯಾವುದೇ ರೀತಿಯ ಜೀವಹಾನಿ, ಬೆಳೆ ಹಾಗೂ ಸೊತ್ತು ಹಾನಿ ಸಂಭವಿಸದಂತೆ ಪ್ರಾರ್ಥಿಸಿ ಅರಣ್ಯ ಇಲಾಖೆಯ ಸಿಬ್ಬಂದಿ ವತಿಯಿಂದ ರಂಗಪೂಜೆ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಆರ್‌ಎಫ್‌ಒ ರಾಘವೇಂದ್ರ, ಡಿಆರ್‌ಎಫ್‌ಒಗಳಾದ ಶಿವಾನಂದ ಆಚಾರ್ಯ, ಯತೀಂದ್ರ, ಸುನೀಲ್, ವಿನಯ್, ಪ್ರವೀಣ್, ಭವಾನಿ ಶಂಕರ ಹಾಗೂ ಹರಿಪ್ರಸಾದ್, ಗಸ್ತು ಅರಣ್ಯಪಾಲಕರಾದ ಸುನೀಲ್ ನಾಯ್ಕ, ನಾಗಲಿಂಗ, ದಿವಾಕರ ರೈ, ದೀಕ್ಷಾ, ಸವಿತಾ, ಶಿವಾನಂದ ಕುದುರಿ ಹಾಗೂ ಸಚಿನ್, ವಾಚರ್ ಸೇಸಪ್ಪ, ಚಾಲಕ ಕಿಶೋರ್ ಹಾಗೂ ಮುಂಡೂರುಪಳಿಕೆ ಶ್ರೀಕೃಷ್ಣ ಕುಮಾರ್ ಭಟ್ ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya
error: Content is protected !!