28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಣಕಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ಯುವಕ ಉಜಿರೆ ನಿವಾಸಿ ರಿನ್ಸ್ ಶಿಬಿ (24ವ) ಎಂಬಾತನಾಗಿದ್ದಾನೆ.
ಮಂಗಳವಾರ ಸಂಜೆಯ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ರಿನ್ಸ್ ಶಿಬಿ ಗಂಭೀರವಾಗಿ ಗಾಯಗೊಂಡಿದ್ದ ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ. ಘಟನೆಯ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಿನ್ಸ್ ಕಾಂಗ್ರೆಸ್ ಪಕ್ಷದ‌ ಸಕ್ರಿಯ ಕಾರ್ಯಕರ್ತನಾಗಿದ್ದು ಯುವ ಕಾಂಗ್ರೆಸ್ ನಲ್ಲಿ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ರಿನ್ಸ್ ನ ಕೈ ಹಿಡಿದು ನಡೆಯುವ ಫೊಟೋ ವೈರಲ್‌ಆಗಿತ್ತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya
error: Content is protected !!