September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ

ಕಕ್ಯಪದವು : ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ಳಾರೆ ಇಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ -ಬಾಲಕಿಯರ -20 ಕೆ. ಜಿ. ವಿಭಾಗದ ಕರಾಟೆ ಪಂದ್ಯಾಟದಲ್ಲಿ ಎಲ್. ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿದ್ಯಾರ್ಥಿ, ತಂಝಿಲ್ ಅಹಮ್ಮದ್ ಇವರು ಭಾಗವಹಿಸಿ ತೃತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ. ತಲ್ಕತ್ ಮತ್ತು ತಾಹಿರ ದಂಪತಿಯ ಪುತ್ರ.


Related posts

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ: ಸಿ.ಬಿ.ಜಿ ಘಟಕದ ಲೋಕಾರ್ಪಣೆ

Suddi Udaya
error: Content is protected !!