September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ನ ಉಪಾಧ್ಯಕ್ಷ ಗಿರೀಶ್ ಪೂಜಾರಿಯವರಿಂದ ವೇಣೂರು ಬಿಲ್ಲವ ಸಂಘಕ್ಕೆ ಕೊಳವೆಬಾವಿ ಕೊಡುಗೆ

ವೇಣೂರು ಶ್ರೀ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಗಸ್ಟ್ ತಿಂಗಳ ಮಾಸಿಕ ಸಭೆಗೆ ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ಇದರ ಉಪಾಧ್ಯಕ್ಷ ಗಿರೀಶ್ ಪೂಜಾರಿ ನ್ಯೂ ಹಲೆಕ್ಕಿ ಮೂಡುಕೋಡಿ ಇವರು ಆಗಮಿಸಿ ಅವರನ್ನು ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಅವರು ಸಂಘದ ಪರವಾಗಿ ಶಾಲು ಹಾಕಿ ಗೌರವಿಸಿದರು.

ನಂತರ ಮಾತನಾಡಿದ ಗಿರೀಶ್ ಪೂಜಾರಿರವರು ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ಸೂಚಿಸಿ ಸಂಘಕ್ಕೆ ತನ್ನ ಸ್ವಂತ ಖರ್ಚಲ್ಲಿ ಒಂದು ಬೋರ್ವೆಲ್ ಅನ್ನು ನೀಡುವ ಭರವಸೆ ನೀಡಿ ಸಂಘದ ಸಭಾ ಭವನದ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ತಾಲ್ಲೂಕು ಬಿಲ್ಲವ ಸಂಘದ ನಿರ್ದೇಶಕರಾದ ವಿಶ್ವನಾಥ್ ದಡ್ಡಲಪಲ್ಕೆ, ಗಿರೀಶ್ ಕೆ.ಎಸ್, ಚಂದ್ರಶೇಖರ್ ಬಜಿರೆ, ಪ್ರಶಾಂತ್ ಗುತ್ತು, ದಿನೇಶ್ ತಾರಿಪಡ್ಪು, ನವೀನ್ ಪಚ್ಚೇರಿ, ರಾಜೇಶ್ ಕೈತೇರಿ, ಸಂಜೀವ ಮೂಡ್ಲ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಮಾರ್ ಸ್ವಾಗತಿಸಿ ಜೊತೆ ಕಾರ್ಯದರ್ಶಿ ಸತೀಶ್ ಉಜಿರ್ದಡ್ದ ವಂದಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya
error: Content is protected !!