September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ ಶ್ರೀ ದುರ್ಗಾ ಗಣೇಶ ಮಾತೃಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ವತಿಯಿಂದ ಸೆ.14ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ರೋಹಿತ್ ಶೆಟ್ಟಿ ಕುಪ್ಪೆಟ್ಟಿ, ಪ್ರವೀಣ್ ರೈ, ಚಿದಾನಂದ ನಾಯ್ಕ, ಜಯರಾಮ ನಾಯ್ಕ, ಪುರುಷೋತ್ತಮ ಓಂತಾಂಜೆ, ವಿಶ್ವನಾಥ ಶೆಟ್ಟಿ, ಕೃಷ್ಣಪ್ಪ ಗೌಡ ಹಲೋಜಿ, ನವೀನ್ ಪೂಜಾರಿ, ಸಂತೋಷ್ ಶೆಟ್ಟಿ, ರಾಮಣ್ಣ ಗೌಡ, ದುರ್ಗಾ ಗಣೇಶ ಮಾತೃ ಮಂಡಳಿ ಕಾರ್ಯದರ್ಶಿ ಜಯಲಕ್ಷ್ಮೀ ಹರಿಪ್ರಕಾಶ್, ಸದಸ್ಯರಾದ ಚಂದ್ರವತಿ ವಸಂತ ನಾಯ್ಕ, ಮಹೇಶ ಪ್ರಸಾದ್, ನೀಲ್ತ್ಯಾರು ಉಪಸ್ಥಿತರಿದ್ದರು.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!