September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ ಕಾಣಿಸಿಕೊಂಡಿದೆ. ರಸ್ತೆಯ ಸಮೀಪವೇ ಕಾಡಾನೆ ಸಂಚರಿಸುತ್ತಿರುವುದನ್ನು ಗಮನಿಸಿದ ವಾಹನ ಸವಾರರು ಕೆಲಕಾಲ ಆತಂಕಗೊಂಡಿದ್ದಾರೆ. ಕಾಡಾನೆ ರಸ್ತೆಯ ಬದಿಯಲ್ಲಿ ಕಾಣಿಸಿಕೊಂಡಿರುವ ದೃಶ್ಯವನ್ನು ಕೆಲವರು ಮೊಬೈಲ್‌ ನಲ್ಲಿ ಸೆರೆಹಿಡಿದಿದ್ದಾರೆ.
ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಆಗಾಗ ಕಂಡುಬರುತ್ತಿದ್ದು, ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರು ಎಚ್ಚರಿಕೆಯಿಂದ ಇರುವ ಅಗತ್ಯವಿದೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya
error: Content is protected !!