September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ

ಬೆಳ್ತಂಗಡಿ : ತಾಲೂಕು ರಾಷ್ಟ್ರೀಯ ಹಬ್ಬಗಳು ಮತ್ತು ಮಹಾಪುರುಷರ ಜಯಂತಿ ಆಚರಣೆ ಸಮಿತಿ ವತಿಯಿಂದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಸೆ. 4 ರಂದು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು.

ತಹಶೀಲ್ದಾರ್ ಎಸ್. ಎನ್. ನರಗುಂದ ಅಧ್ಯಕ್ಟತೆ ವಹಿಸಿದ್ದರು. ಉಜಿರೆ ಎಸ್ ಡಿಎಂ ಕಾಲೇಜಿನ ಕುಲಸಚಿವ, ಸಂಸ್ಕೃತ ಪ್ರಾಧ್ಯಪಕ ಶ್ರೀಧರ್ ಶೆಟ್ಟಿ ಪ್ರಧಾನ ಭಾಷಣ ಮಾಡಿದರು. ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಗೊಲ್ಲ ಸಮಾಜ ಸೇವಾ ಸಂಘ ಬೆಳ್ತಂಗಡಿ ವಲಯ ಅಧ್ಯಕ್ಷ ಹೆಚ್. ರತ್ನಾಕರ ರಾವ್, ತಾಲೂಕು ಯಾದವ ಸಭಾ ಸಮಿತಿ ಅಧ್ಯಕ್ಷ ರಾಧಕೃಷ್ಣ ತಚ್ಚಮೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಸಮಾಜ ಭಾಂಧವರು, ಇಲಾಖಾ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಸುಲ್ಕೇರಿಮೊಗ್ರು ಸದಾನಂದ ಆಚಾರ್ಯರಿಗೆ ಸನ್ಮಾನ

Suddi Udaya

ಬಂದಾರು ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಪುಂಜಾಲಕಟ್ಟೆ: ಶ್ರೀ ಜೈ ಹನುಮಾನ್ ಬಾಲಗೋಕುಲ ಉದ್ಘಾಟನೆ

Suddi Udaya
error: Content is protected !!