September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆ ಒಕ್ಕೂಟದ ವತಿಯಿಂದ ಆರಿ ವರ್ಕ್ ತರಬೇತಿ ಕಾರ್ಯಾಗಾರ

ಅಂಡಿಂಜೆ : ತಾಲೂಕು ಪಂಚಾಯತ್ ಬೆಳ್ತಂಗಡಿ ಗ್ರಾಮ ಪಂಚಾಯತ್ ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಆಶ್ರಯದಲ್ಲಿ ನಡೆದ 15 ದಿನದ ಆರಿ ವರ್ಕ್ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುದರ್ಶಿನಿ ಹೆಗ್ಡೆ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ದ ಸಿಇಒ ಜ್ಯೋತಿರಾಜ್ ಮಾತನಾಡಿ ಗ್ರಾಮೀಣ ಭಾಗದ ಮಹಿಳೆಯರು ಇಂಥ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಜೀವನೋಪಾಯಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಮಾಹಿತಿ ನೀಡಿದರು.ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ., ತಾಲೂಕು ಕೃಷಿಯೇತರ ವ್ಯವಸ್ಥಾಪಕರಾದ ನಿತೀಶ್ ಕುಮಾರ್.,ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಶುಭಲಕ್ಷ್ಮಿಮತ್ತು ತರಬೇತುದಾರರಾದ ನಿಶ್ಚಿಂತ ಜೈನ್., ಶಿಬಿರಾರ್ಥಿ ಗಳನ್ನು ಉದ್ದೇಶಿಸಿ ಮಾತನಾಡಿದರು.

ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ ಅಕ್ಷತ ನಿರೂಪಿಸಿ, ವಿಂಧ್ಯ ಮತ್ತು ತಂಡ ಪ್ರಾರ್ಥಿಸಿದರು ., ನಮಿತಾ ಸ್ವಾಗತಿಸಿ., ಯಶವಂತಿ ಧನ್ಯವಾದವಿತ್ತರು.

Related posts

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya
error: Content is protected !!