September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿಂ.ಪ. ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ ಧನ ಸಹಾಯ ವಿತರಣೆ

ಮದ್ದಡ್ಕ: ಪಣಕಜೆ ಪರಿಸರದಲ್ಲಿ ವಾಸವಿರುವ ಗೀತಾ ಆಚಾರಿ, ಗಿರಿಯಪ್ಪ ಆಚಾರಿ (ಗೀತಾ ರವರ ಪತಿ)ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೀಡಿ ಕಟ್ಟಿ ಕೂಲಿ ಕೆಲಸ ಮಾಡಿ ಕಷ್ಟದ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ ಭಜರಂಗದಳ ಸಂಚಾಲಕರು ಯಶೋಧರ ಶೆಟ್ಟಿ ಅರ್ಕಜೆ , ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷರು ಮನೋಹರ ಕೇದಳಿಕೆ, ವಿಜಯ ಸಾಲ್ಯನ್ ಪಣಕಜೆ, ಕಾರ್ತಿಕ್ ಪಲ್ಕೆ, ಉಪಸ್ಥಿತರಿದ್ದರು.

Related posts

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya
error: Content is protected !!