September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಅನ್ನದಾನ ಹಾಗೂ ದಾನಿಗಳಿಂದ ಸಿಹಿ ತಿಂಡಿ ಮತ್ತು ಪಾನೀಯ, ಮೊಟ್ಟೆ ವಿತರಣೆ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಸೆ. 04 ರಂದು ಪ್ರೇಮನಾಥ ಶೆಟ್ಟಿ ಮಲೆಂಗಲ್ಲು ಇವರೂ ಬೆಳಗ್ಗಿನ ತಿಂಡಿ ವ್ಯವಸ್ಥೆ, ಪದ್ಮುಂಜ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮಧ್ಯಾಹ್ನದ ಅನ್ನದಾನ,ಹಾಗೂ ರಂಜಿತ್ ಪದ್ಮುಂಜ , ಮಹೇಶ್ ಪದ್ಮುಂಜ ಇವರುಗಳಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ, ಮತ್ತು ಪಾನಿಯ ವ್ಯವಸ್ಥೆ, ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ಸುನಿತಾ ಇವರು ಮೊಟ್ಟೆ ನೀಡಿದರು.

ಈ ಸಂದರ್ಭದಲ್ಲಿ ದಾನಿಗಳು, ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya
error: Content is protected !!