September 5, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಬರೆಂಗಾಯ: 29ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ – ನಿಡ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 29ನೇ ವರ್ಷದ ಮೊಸರು ಕುಡಿಕೆ ಉತ್ಸವವು ಬರೆಂಗಾಯ ಉನ್ನತಿಕರಿಸಿದ ದ.ಕ. ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಸೆ.5ರಂದು ಜರುಗಿತು.

ಈ ಸಂದರ್ಭದಲ್ಲಿ ಆಗಮಿಸಿದ ಬೆಸ್ಟ್ ಎಂಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕರಾದ ಹರೀಶ್ ಪೂಂಜ ರವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬರೆಂಗಾಯ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ, ಬರೆಂಗಾಯ ಶಾಲೆಯ ಶಿಕ್ಷಣ ತಜ್ಞ ಪ್ರವೀಣ್ ಹೆಬ್ಬಾರ್ ಪೊಂರ್ದಿಲ, ನಿಸರ್ಗ ಯುವಜನೆತರ ಮಂಡಲ ಅಧ್ಯಕ್ಷ ಪುನೀತ್ ಪೊಂರ್ದಿಲ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಸುಬ್ಬರತ್ನ ಗೌಡ ಕಳ್ಳಿಮಾರು, ಬರೆಂಗಾಯ ಹಾ. ಉ. ಸ. ಸಂಘದ ಅಧ್ಯಕ್ಷ ಸುಂದರ ಕಜೆ, ಚಂದ್ರಶೇಖರ್ ಕಜೆ ಉಪಸ್ಥಿತರಿದ್ದರು. ನವೀನ್ ಗಾಂತ್ರಡ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!