September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

ಕಲ್ಮಂಜ: ಗ್ರಾಮದ ಅಕ್ಷಯ ನಗರದಲ್ಲಿ ಕಾಡಾನೆಯೊಂದು ಓಡಾಟ ನಡೆಸುತ್ತಿರುವುದು ಕಂಡುಬಂದಿದೆ.

ಕಾಡಾನೆ ಪ್ರತ್ಯಕ್ಷವಾಗಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲದೇ, ಆನೆಯು ಮಾನಸಿಕ ಸಮತೋಲನ ಕಳೆದುಕೊಂಡಂತೆ ಬೇಕಾಬಿಟ್ಟಿ ಓಡುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

Related posts

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya

ಹೊಟೇಲ್ ಗೆ ಬಂದು ಕುಟುಂಬ ಸದಸ್ಯರಿಗೆ ಹಲ್ಲೆ: ಐದು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

Suddi Udaya
error: Content is protected !!