ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನದ ಪದಕ ಪಡೆದ ಮೋನಿಷಾ ರಸ್ಕಿನ್ಹಾ

ನಡಾ ಗ್ರಾಮದ ಸುರ್ಯ ನಿವಾಸಿಗಳಾದ ಮೋವಿನ್ ರಸ್ಕಿನ್ಹಾ ಹಾಗೂ ಜೆಸಿಂತಾ ರಸ್ಕಿನ್ಹಾ ಅವರ ಪುತ್ರಿ ಮೋನಿಷಾ ರಸ್ಕಿನ್ಹಾ ಅವರು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠಂ ಸಂಸ್ಥೆಯಲ್ಲಿ ಐದು ವರ್ಷಗಳ ಅಧ್ಯಯನದ ಅವಧಿಯಲ್ಲಿ ನಿರಂತರವಾಗಿ ಪ್ರಥಮ ಸ್ಥಾನ ಪಡೆದು, ದೃಶ್ಯ ಸಂವಹನ ವಿಭಾಗದಲ್ಲಿ (ಡಿಜಿಟಲ್ ಚಲನಚಿತ್ರ ನಿರ್ಮಾಣ ವಿಶೇಷತೆಯೊಂದಿಗೆ) ಸಮಗ್ರ ಎಂ.ಎಸ್ಸಿ ಪದವಿ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

Related posts

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya
error: Content is protected !!