ಗ್ರಾಮಾಂತರ ಸುದ್ದಿ

ಉಜಿರೆ ಕಾಶಿಬೆಟ್ಟು ಬಳಿ ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿಯೂ ಶುಭಾರಂಭ

ಉಜಿರೆ : ಸೆ 06 ಉಜಿರೆ ಕಾಶಿಬೆಟ್ಟು ಬಳಿ ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿಯೂ ಸೆ. 06nರಂದು ಶುಭಾರಂಭಗೊಂಡಿತು.ಉಜಿರೆ ಶ್ರೀ ಜನಾರ್ಧನ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಉದ್ಯಮ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಲವು ಗಣ್ಯಾತಿಗಣ್ಯರು ಆಗಮಿಸಿದರು.


ಅತಿಥಿಗಳನ್ನು ಸಂಸ್ಥೆಯ ಮಾಲಕರು ಸ್ವಾಗತಿಸಿ ಸತ್ಕರಿಸಿದರು. ಅಲ್ಯೂಮಿನಿಯಂ ಪ್ರೊಫೈಲ್ ಗಳು, ಡೋರ್, ಎ.ಸಿ.ಪಿ. ಶೀಟ್, ಪಿ.ವಿ.ಸಿ. ಶೀಟ್, ಹಾರ್ಡ್ ವೇರ್, ಎಲ್ಲಾ ಫಿಟ್ಟಿಂಗ್ ಸಾಮಗ್ರಿಗಳು ಉತ್ತಮ ದರದಲ್ಲಿ ಲಭ್ಯವಿದೆಯೆಂದು ಮಾಲಕರು ತಿಳಿಸಿದ್ದಾರೆ.

Related posts

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಮಡಂತ್ಯಾರು ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!