September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಪಾದೆ ಕಂಚೆಲು ಮಂಜಲ ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹ: ರಸ್ತೆ ಅಭಿವೃದ್ಧಿ ಮಾಡದಿದ್ದಲ್ಲಿ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವ ಬಗ್ಗೆ ನಿಧಾ೯ರ

ನಡ : ಇಲ್ಲಿನ ಪಾದೆ ಕಂಚೆಲು ಮಂಜಲ ನಾಗರಿಕರಿಂದ ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವ ಬಗ್ಗೆ ನಿಧಾ೯ರ ಕೈಗೊಳ್ಳಲಿದ್ದಾರೆ.

ಪಾದೆಯಿಂದ ಕಂಚೇಲು ಮಂಜಲ ಸುಮಾರು 2 ಕಿ.ಮೀ ರಸ್ತೆ ವಾಹನ ಸಂಚಾರಕ್ಕೆ, ಶಾಲಾ ಮಕ್ಕಳಿಗೆ, ಅನಾರೋಗ್ಯ ಪೀಡಿತರಿಗೆ ತೀರಾ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ಈ ಭಾಗದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಅತೀ ಶೀಘ್ರ ದಲ್ಲಿ ರಸ್ತೆ ಕಾಂಕ್ರಿಟೀಕರಣ ಮಾಡಿಕೊಟ್ಟಲ್ಲಿ ಮಾತ್ರ, ಸುಮಾರು 48 ಮನೆಯವರು ಒಟ್ಟು ಸೇರಿ ಮುಂಬರುವ ಚುನಾವಣೆಗಳಲ್ಲಿ ಮತದಾನ ಮಾಡುವುದು. ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಬಗ್ಗೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದ್ದಾರೆ.

Related posts

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!