September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ; ಗ್ರಾಮೀಣ ಸ್ಪರ್ಧೆಗಳ ಆಯೋಜನೆ

ಬೆಳ್ತಂಗಡಿ; ಕೃಷಿಕ ಯುವಕ ಮಂಡಲ ರಿ.‌ಮೇಲಂತಬೆಟ್ಟು ಇದರ ವತಿಯಿಂದ ಮೇಲಂತಬೆಟ್ಟು, ಮುಂಡೂರು, ಸವಣಾಲು, ಮತ್ತು ಲಾಯಿಲ ಗ್ರಾಮಸ್ತರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 4 ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳನ್ನು ಸೆ.7 ರಂದು ಆಯೋಜಿಸಲಾಗಿತ್ತು.

ವೇದಮೂರ್ತಿ ಗೋಪಾಲಕೃಷ್ಣ ತಂತ್ರಿಗಳು ಮಡಂತ್ಯಾರು ಉದ್ಘಾಟನೆ ನೆರವೇರಿಸಿದರು.
ಅಧ್ಯಕ್ಚತೆಯನ್ನು ಮೇಲಂತಬೆಟ್ಟು ಸರಕಾರಿ ಶಾಲಾ ಮುಖ್ಯ ಶಿಕ್ಷಕಿ ರೂಪಾ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮೇಲಂತಬೆಟ್ಟು ಗ್ರಾ.ಪಂ ಆಡಳಿತಾಧಿಕಾರಿ ರಾಜೇಂದ್ರಕೃಷ್ಣ, ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಕುರ್ತೋಡಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ನೂಜೋಡಿ, ಗ್ರಾ.ಪಂ ಮಾಜಿ ಅಧ್ಯಕ್ಷೆ ಸವಿತಾ, ಕೃಷಿಕ ಯುವಕ ಮಂಡಲದ ಗೌರವಾಧ್ಯಕ್ಷ ಧರ್ಣಪ್ಪ ಸಪಲ್ಯ ನೂಜೇಲು ಶುಭ ಕೋರಿದರು.


ಗ್ರಾ. ಯೋಜನೆಯ ಕೃಷಿ ವಿಭಾಗದ ಮೇಲ್ವಿಚಾರಕ ರಾಮ್ ಕುಮಾರ್, ಚಾರ್ಟರ್ಡ್ ಎಕೌಂಟೆಂಟ್ ಯೋಗೀಶ್ ಪೂಜಾರಿ, ಶ್ರೀ ದೇವಿ ಭಗವತಿ ದೇವಸ್ಥಾನ ಮೇಲಂತಬೆಟ್ಟು ಇಲ್ಲಿದ ಧರ್ಮದರ್ಶಿ ಯೋಗೀಶ್ ಪೂಜಾರಿ, ಲಕ್ಷ್ಮೀ ಕಾಂತ್ ಬೇಕಲ್, ಗಿರೀಶ್ ಕುಮಾರ್ ಒಡ್ಯಾನೆ, ದಮಯಂತಿ ಪಾಲೆತ್ತಾಡಿಗುತ್ತು ಮೊದಲಾದವರು ಗೌರವ ಉಪಸ್ಥಿತರಿದ್ದರು.
ಸಂಸ್ಥೆಯ ಕಾರ್ಯದರ್ಶಿ ಸೂರಜ್‌ ಸ್ವಾಗತಿಸಿದರು.


ಕೋಶಾಧಿಕಾರಿ ಹರ್ಷ ಧನ್ಯವಾದ ಸಲ್ಲಿಸಿದರು. ಕೃಷಿಕ‌ ಯುವಕ ಮಂಡಲದ ಅಧ್ಯಕ್ಷ ಜಗದೀಶ್ ಬರಮೇಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಗಿರೀಶ್ ಮಾಪಲಾಡಿ ವಂದಿಸಿದರು.

Related posts

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya
error: Content is protected !!