ಚಾರ್ಮಾಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನ ದಿನಾಚರಣೆ ಪಂಚಲಿಂಗೇಶ್ವರ ದೇವಸ್ಥಾನದ ಅವರಣದಲ್ಲಿ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಯಾಗಿ ಮುಂಡಾಜೆ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ ನಾರಾಯಣ್ ರಾವ್ ಕೆ ಮಠದಮಜಲು , ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕ ಉಪಾಧ್ಯಕ್ಷ ಪಂಚೇಶ್ ಪೊಂಗರದಡಿ, ಸಹಸಂಯೋಜಕ ಯೋಗೀಶ್ ಉಪಸ್ಥಿತರಿದ್ದರು.

ರಾಜೇಶ್ ಬಾಂಗ್ಲಾಗುಡ್ಡೆ ಚಾರ್ಮಾಡಿ ಸ್ವಾಗತಿಸಿ, ಈ ಸಂದರ್ಭದಲ್ಲಿ ಘಟಕ ಸಮಿತಿಯ ಸದಸ್ಯರು ಹಿಂದೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.












