September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೀ ಕ್ಷೇ.ಧ.ಗ್ರಾ. ಯೋಜನೆಯ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾರ್ಜನೆಗೆ ವಿಧ್ಯಾನಿಧಿ ವಿತರಣೆ

ಬೆಳ್ತಂಗಡಿ: ಮಾತೃಶ್ರೀ ಹೇಮಾವತಿರವರ ಕನಸಿನ ಕಾರ್ಯಕ್ರಮವಾದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದ ನಿರ್ಗತಿಕರನ್ನು ಗುರುತಿಸಿ ಅವರಿಗೆ ಪ್ರತಿ ತಿಂಗಳು ಮಾಸಾಶನವನ್ನು ನೀಡುವುದರ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿಯಾಗುವಂತೆ

ಶಾಲಾ ಪುಸ್ತಕ, ಬ್ಯಾಗ್, ಛತ್ರಿ, ಚಪ್ಪಲಿ, ಬಟ್ಟೆ ಹಾಗೂ ಇತ್ಯಾದಿ ವಸ್ತುಗಳನ್ನು ಒಳಗೊಂಡ ವಿಧ್ಯಾನಿಧಿ ಕಿಟ್ಟನ್ನು ನೀಡಿ ಮಕ್ಕಳು ಉತ್ತಮ ವಿಧ್ಯಾಭ್ಯಾಸವನ್ನು ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕೆಂಬ ಆಶಯದೊಂದಿಗೆ ತಾಲೂಕಿನ 19 ವಿಧ್ಯಾರ್ಥಿಗಳಿಗೆ ವಾತ್ಸಲ್ಯ ವಿಧ್ಯಾನಿಧಿ ಕಿಟ್ ನ್ನು ಜಿಲ್ಲೆಯ ನಿರ್ದೇಶಕರಾದ ದಿನೇಶ್ ಡಿ ರವರು ಹಾಗೂ ತಾಲೂಕು ಯೋಜನಾಧಿಕಾರಿ ಯಶೋಧರ ವಿತರಿಸಿದರು.

Related posts

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

Suddi Udaya

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: ‘Institutions of Legacy’ಕಾಫಿ ಟೇಬಲ್ ಪುಸ್ತಕ ಹೆಗ್ಗಡೆಯವರಿಂದ ಲೋಕಾರ್ಪಣೆ

Suddi Udaya
error: Content is protected !!