September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಹಗ್ಗಜಗ್ಗಾಟ, ಕಬಡ್ಡಿ, ತ್ರೋಬಾಲ್ ಸ್ಫರ್ಧೆಗಳಿಗೆ ಹೆಸರು ನೋಂದವಣಿಗೆ ಸೆ.10 ಕೊನೆ ದಿನ

ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ. ಪ್ರಸನ್ನ ಮುಚ್ಚಿನ್ನಾಯರು `ನೈದಿಲೆ’ ಹಲೇಜಿ ಇವರ ವೈದಿಕ ನೇತೃತ್ವದಲ್ಲಿ ಸೆ.14ರಂದು ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿಯಲ್ಲಿ ನಡೆಯಲಿದೆ.

ಇದರ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಗ್ಗಜಗ್ಗಾಟ, ಕಬಡ್ಡಿ, ತ್ರೋಬಾಲ್ ಪಂದ್ಯಗಳಿಗೆ ಪ್ರವೇಶ ಶುಲ್ಕ ಕಡ್ಡಾಯವಾಗಿದ್ದು ತಂಡದ ಹೆಸರು ನೊಂದಾಯಿಸಿಕೊಳ್ಳಲು ಸೆ.10ರ ಸಂಜೆ 6 ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸ್ಪರ್ಧೆಗಳ ವಿವರ
ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ,ಪುರುಷರಿಗೆ ಕಬಡ್ಡಿ(ಮುಕ್ತ) ಹಾಗೂ ಗುಂಡು ಎಸೆತ, ಬಲೂನ್ ಓಟ, ಪ್ರೌಢಶಾಲಾ ವಿಭಾಗ ಕಬಡ್ಡಿ, ಮಹಿಳೆಯರಿಗೆ ತ್ರೋಬಾಲ್, ಗುಂಡು ಎಸೆತ, ಸಂಗೀತ ಕುರ್ಚಿ ನಡೆಯಲಿದೆ. ಅಂಗನವಾಡಿಯಿಂದ 10 ತರಗತಿ ಮಕ್ಕಳಿಗೆ ವಿವಿಧ ಮಾದರಿಯ ಸ್ಪರ್ಧೆಗಳ ನಡೆಯಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya
error: Content is protected !!