September 7, 2026
ಧಾರ್ಮಿಕ

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ) ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 32ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

ಮಚ್ಚಿನ:ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ) ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 32ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸೆ 4 ರಂದು ಸಾರ್ವಜನಿಕ ಕ್ರೀಡಾಂಗಣ ಬಳ್ಳ ಮಂಜದಲ್ಲಿ ನಡೆಯಿತು

ಕಾರ್ಯಕ್ರಮದ ಉದ್ಘಾಟನೆಯನ್ನು ಜೆಸಿಐ ಮಡಂತ್ಯಾರ್ ಇದರ ಅಧ್ಯಕ್ಷರಾದ ಸಾಯಿ ಸುಮಾ ನಾವಡ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು ಮುಖ್ಯ ಅತಿಥಿಯಾಗಿ ಲಾರೆನ್ಸ್ ಟೇಲ್ಲಿಸ್ ಬಳ್ಳಮಂಜ. ಹರೀಶ್ ಶೆಟ್ಟಿ ಅಧ್ಯಕ್ಷರು ಯಸ್ ಡಿ ಯಂ ಸಿ ದಕ್ಷಿಣ ಕನ್ನಡ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ. ಗಣೇಶ್ ಹೆಗ್ಡೆ ನಾರಾವಿ ಛಾಯಾಗ್ರಾಹಕರು ಇವರು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ಅಧ್ಯಕ್ಷರಾದ ಷಣ್ಮುಖ ಕುಲಾಲ್ ಇವರು ವಹಿಸಿದರು ನಂತರ ಮಕ್ಕಳಿಗೆ ಹಾಗೂ ಪುರುಷರಿಗೆ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು ಬೈಕ್ ರೇಸ್. ಹಗ್ಗಜಗ್ಗಾಟ ಗೋವಿಂದ ಸ್ಪರ್ಧೆ ಹಾಗೂ ಬಳ್ಳಮಂಜ ಪೇಟೆಯಿಂದ ಕ್ರೀಡಾಂಗಣದವರೆಗೆ ಶ್ರೀಕೃಷ್ಣ ಲಿಲೋತ್ಸವ ದೊಂದಿಗೆ ಭವ್ಯ ಮೆರವಣಿಗೆ ನಡೆಯಿತು ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಅಧ್ಯಕ್ಷರಾದ ಷಣ್ಮುಖ ಕುಲಾಲ್ ಇವರು ವಹಿಸಿದರು ಮುಖ್ಯ ಅತಿಥಿಗಳಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ. ಕೆಪಿಸಿಸಿ ಬೆಂಗಳೂರು ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್. ಹಿಂದೂ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ. ಮಡಂತ್ಯಾರ್ ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ , ಪಾರೆಂಕಿ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ಪುನೀತ್ ಕುಮಾರ್ ಬಜಾಜ್ ಅಲೆನ್ಸ್ ಡಿವಿಜನಲ್ ಮ್ಯಾನೇಜರ್ ಪದ್ಮನಾಭ ಸುವರ್ಣ ಕಥೋಲಿಕ್ ಸಭಾ ಪ್ರಾಂತ್ಯ ಉಪಾಧ್ಯಕ್ಷರಾದ ಲಿಯೋ ರೋಡ್ರಿಗಸ್ .ಟೀಮ್ ಕಲ್ಕಿ ಸ್ಥಾಪಕರು ಅಖಿಲ್ ಶೆಟ್ಟಿ. ಉದ್ಯಮಿಗಳು ಸುರೇಶ್ ಕುಮಾರ್. ವೀರ ಕೇಸರಿ ಫ್ರೆಂಡ್ಸ್ ಅಧ್ಯಕ್ಷರಾದ ಅಶೋಕ್ ನಾವಡ. ಬ್ಯಾಂಕ್ ಆಫ್ ಬರೋಡ ಮಚ್ಚಿನ ಮ್ಯಾನೇಜರ್ ಮಧು ಕೆ. ಉದ್ಯಮಿಗಳಾದ ಪಿಕೆ ಇಸ್ಮೈಲ್. ಯುವ ವಾಹಿನಿ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ವಸಂತ ಪೂಜಾರಿ.ಓ ಆರ್ ಬಿ ಸೋಲಾರ್ ಮಹೇಶ್. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಗಳಾದ ಪ್ರಭಾಕರ್ ಬಿ. ಇಂಜಿನಿಯರ್ ಯತೀಶ್ ರೈ. ಮಡಂತ್ಯಾರ್ ಕೃಷ್ಣ ಜನ್ಮಾಷ್ಟಮಿ ಅಧ್ಯಕ್ಷರಾದ ಪ್ರಶಾಂತ್. ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಅಧ್ಯಕ್ಷರಾದ ಚಿದಾನಂದ. ಸ್ಟಾರ್ ಡೆಕೋರೇಷನ್ ಪ್ರೇಮ್ ಪ್ರಕಾಶ್ ಲೋಬೋ. ಲೋಕೇಶ್ ಕುಲಾಲ್ ಬಳ್ಳಮಂಜ ಇವರು ಉಪಸ್ಥಿತರಿದ್ದರು ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ ವಿಜೇತರಿಗೆ ಬಹುಮಾನ ವಿತರಿಸಲಾಯಿತು . ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನಿಸಲಾಯಿತು . ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ವಾಸ್ತವಿಕವಾಗಿ ಮಾತನಾಡಿದರು ಕಾರ್ಯದರ್ಶಿ ಶ್ರೇಯಸ್ ಸ್ವಾಗತಿಸಿದರು. ಉಪಾಧ್ಯಕ್ಷರಾದ. ರಕ್ಷಿತ್ ಕುಲಾಲ್ ಧನ್ಯವಾದ ನೀಡಿದರು
✍️ವರದಿ ಹರ್ಷ ಬಳ್ಳಮಂಜ

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya
error: Content is protected !!