32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಗತಿಪರ ಕೃಷಿಕ ಕಕ್ಕೆಪದವು ಕರ್ಲ ದಿವಾಕರ ಪೂಜಾರಿ ನಿಧನ

ಬೆಳ್ತಂಗಡಿ: ಪ್ರಗತಿಪರ ಕೃಷಿಕ ಕಕ್ಕೆಪದವು ಕರ್ಲ ನಿವಾಸಿ ದಿವಾಕರ ಪೂಜಾರಿ (73ವ) ಅನಾರೋಗ್ಯದಿಂದ ಸೆ 7ರಂದು ಸ್ವಗೃಹದಲ್ಲಿ ನಿಧನರಾದರು.

ಪಾಂಡವರಕಲ್ಲು ಕೋಟಿ ಚೆನ್ನಯ ಗರಡಿ ಪ್ರಮುಖರಾಗಿ, ಕಜೆಕಾರು ದೇವಸ್ಥಾನದ ಸಮಿತಿ ಸದಸ್ಯರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಪ್ರಗತಿಪರ ಕೃಷಿಕರಾಗಿ, ದಾನಿಯಾಗಿ, ಸಾಧು ಮತ್ತು ಮೃದು ಸ್ವಭಾವದ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಮೋನಮ್ಮ, ಮೂವರು ಮಕ್ಕಳಾದ ಕೇಸರಿ, ತುಳಸಿಧರ, ಸುರೇಶ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ಎಕ್ಸೆಲ್‌ ಟೆಕ್ನೋ ಸ್ಕೂಲ್‌ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya
error: Content is protected !!