32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕ ತಮ್ಮಯ್ಯ ಗೌಡರವರಿಗೆ ಸನ್ಮಾನ

ತೋಟತ್ತಾಡಿ : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ತೋಟತ್ತಾಡಿಯ ನಿವಾಸಿ ನಿವೃತ್ತ ಶಿಕ್ಷಕರಾದ ತಮ್ಮಯ್ಯ ಗೌಡ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ , ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ,. ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ಗೌರವ ಸಲಹೆಗಾರರಾದ ಜಗದೀಶ್ ಜೈನ್ ಧರ್ಮಸ್ಥಳ, ಉಮೇಶ್ ರಾಕೇಶ್ ಸ್ಟುಡಿಯೋ ಟಿ ಬಿ ಕ್ರಾಸ್ ಉಜಿರೆ, ಸದಸ್ಯರಾದ‌ ರವಿ ಉಜಿರೆ, ಗoಗಾಧರ ಉಜಿರೆ, ಲೋಕೇಶ್ ಅಣಿಯೂರು, ಸಚಿನ್ ಉಜಿರೆ, ವೆoಕಟೇಶ್ ಭಟ್ ಬೆಳಾಲು, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya
error: Content is protected !!