28.2 C
ಪುತ್ತೂರು, ಬೆಳ್ತಂಗಡಿ
September 9, 2026
Uncategorized

ದುರ್ನಾತ ಬೀರುತ್ತಿರುವ ಬೆಳ್ತಂಗಡಿ ಮಾರಿಗುಡಿ ಪರಿಸರ : ಭಕ್ತರು ಮೂಗುಮುಚ್ಚಿಕೊಂಡು ಬರಬೇಕಾದ ಪರಿಸ್ಥಿತಿ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮಾರಿಗುಡಿ ಪರಿಸರವು ದುರ್ನಾತ ಬೀರುತ್ತಿದ್ದು, ಮಾರಿಗುಡಿಗೆ ಭಕ್ತರು ಮೂಗುಮುಚ್ಚಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಾರಿಗುಡಿ ಪರಿಸರದಲ್ಲಿ ಹಾದು ಹೋಗುವ ಚರಂಡಿಯಲ್ಲಿ ಪೂರ್ತಿ ಕಸಕಡ್ಡಿ ತುಂಬಿದ್ದು, ಚರಂಡಿಯಲ್ಲಿ ಮಲೀನ ನೀರು ಸಂಗ್ರಹವಾಗಿದೆ. ಚರಂಡಿಯಲ್ಲಿ ಗಿಡಕಟ್ಟಿಗಳು ಬೆಳೆದು ಚರಂಡಿಯ ಸ್ವಚ್ಚತಾ ಕಾರ್ಯವನ್ನು ನಡೆಸದಿರುವುದರಿಂದ ಮಲೀನ ನೀರು ಸರಿಯಾಗಿ ಹರಿದು ಹೋಗದೆ ಅಲಲ್ಲಿ ಶೇಖರಣೆಗೊಂಡು ಈಗ ದುರ್ನಾತ ಬೀರುತ್ತಿದೆ. ಮಾರಿಗುಡಿ ಕಂಪೌಂಡನ ಸುತ್ತಾ ಗಿಡ, ಕಳೆಗಿಡಗಳು ಬೆಳೆದು ನಿಂತಿದೆ.

ಈ ಪರಿಸರ ಈಗ ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದ್ದು, ಅಸಹ್ಯಕರ ಸ್ಥಿತಿಯಾಗಿದೆ. ಮಾರಿಗುಡಿಗೆ ಬರುವ ಭಕ್ತರು ಮೂಗಿಗೆ ಕೈ ಹಿಡಿದುಕೊಂಡೇ ಬರಬೇಕಾಗಿದೆ. ಆದ್ದರಿಂದ ನಗರ ಪಂಚಾಯತದ ಅಧಿಕಾರಿಗಳು ಮಾರಿಗುಡಿ ಪರಿಸರಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮಾರಿಗುಡಿ ಪರಿಸರದ ಸ್ವಚ್ಚತೆಯನ್ನು ಆದ್ಯಷ್ಟು ಶೀಘ್ರ ಮಾಡುವಂತೆ ಭಕ್ತರು ಒತ್ತಾಯಿಸಿದ್ದಾರೆ.

Related posts

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya
error: Content is protected !!