30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ನವರಿಂದ ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ಮಾಲಕರಾದ ಹರೀಶ್ ಗೌಡರವರು ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆಯ ಕೊಡುಗೆ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

Related posts

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿ ಸ್ವಚ್ಛತೆ

Suddi Udaya

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!