ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಸೆ. 12ರಂದು ಬೆಳ್ತಂಗಡಿ ಶೋರೂಂನಲ್ಲಿ ‘ಕೃಷ್ಣ ವೇಷ ಸ್ಪರ್ಧೆ’ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸ್ಪರ್ಧೆಯಲ್ಲಿ ಮುದ್ದು ಕೃಷ್ಣ, ಬಾಲಕೃಷ್ಣ, ರಾಧಾ ಕೃಷ್ಣ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಲಿದೆ.
0ರಿಂದ 4 ವರ್ಷದ ಮಕ್ಕಳಿಗೆ ‘ಮುದ್ದು ಕೃಷ್ಣ’, 5ರಿಂದ 7 ವರ್ಷದ ಮಕ್ಕಳಿಗೆ ‘ಬಾಲ ಕೃಷ್ಣ’ ಹಾಗೂ 8ರಿಂದ 10 ವರ್ಷದ ಮಕ್ಕಳಿಗೆ ‘ರಾಧಾ ಕೃಷ್ಣ’ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.
ಪ್ರತಿ ವಿಭಾಗದಲ್ಲಿಯೂ ವಿಜೇತರನ್ನು ಆಯ್ಕೆ ಮಾಡಿ ಆಕರ್ಷಕ ಬಹುಮಾನವನ್ನು ವಿತರಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ 9945939300 ಸಂಪರ್ಕಿಸಬಹುದು.












