32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈರೋಳಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಣಿಯೂರು ವಲಯದ ಮೈರೋಳಡ್ಕ ಒಕ್ಕೂಟದ ವತಿಯಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ಸೆ. 9 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಶಾಲೆಯ ಅಡಿಕೆ ತೋಟ ಮತ್ತು ಶಾಲೆಯ ಮೈದಾನ ಮತ್ತು ಶಾಲೆಯ ಸುತ್ತಮುತ್ತ ಗಿಡಗಂಟಿಯನ್ನು ಕಡಿದು ಸ್ವಚ್ಛಗೊಳಿಸಲಾಯಿತು.

ಶ್ರಮದಾನದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ಗೌರವಾಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಶ್ರೀಮತಿ ಚಂದ್ರಕಲಾ, ಒಕ್ಕೂಟದ ಸದಸ್ಯರು ಹಾಗೂ ಶಾಲಾ ಪೋಷಕ ವೃಂದದವರು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಶ್ರಮದಾನದ ಸೇವಾ ಕಾರ್ಯದಲ್ಲಿ ಭಾಗವಹಿಸಿದವರೆಲ್ಲರಿಗೂ ಧನ್ಯವಾದ ಸಲ್ಲಿಸಿದರು.

Related posts

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya
error: Content is protected !!