30.7 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆಯು ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಅಧ್ಯಕ್ಷತೆಯಲ್ಲಿ ಸೆ. 10ರಂದು ವೇಣೂರು ಬಸ್ಸು ತಂಗುದಾಣದ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿದರು.

Related posts

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ

Suddi Udaya
error: Content is protected !!