32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 17 : ಅಳದಂಗಡಿಯಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಸಾರಥ್ಯದಲ್ಲಿ ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಕಲಾ ಸರಸ್ವತಿ ಅಕಾಡೆಮಿ ಅಳದಂಗಡಿ, ಐಸಿರಿ ಆರ್ಟ್ಸ್ ಅಳದಂಗಡಿ ಇದರ ಸಹಕಾರದಲ್ಲಿ ಸೆ. 17 ರಂದು ಮುದ್ದು ಕೃಷ್ಣ ಸ್ಪರ್ಧೆ ಅಳದಂಗಡಿ ಶ್ರೀ ಸೋಮಾನಾಥೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವುದು.


ಅಳದಂಗಡಿ ಆರಮನೆಯ ತಿಮ್ಮಣ್ಣರಾಸರಾದ ಡಾ | ಪದ್ಮಪ್ರಸಾದ್ ಅಜಿಲರವರ ಮಾರ್ಗದರ್ಶನದಲ್ಲಿ ನಡೆಯುವ
ಈ ಕಾರ್ಯಕ್ರಮದಲ್ಲಿ ಮುದ್ದು ಕೃಷ್ಣ, ಬಾಲ ಕೃಷ್ಣ, ಹಾಗೂ ರಾಧಾಕೃಷ್ಣ ವಿಭಾಗ ನಡೆಯಲಿರುವುದು.
ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು
ಹೆಚ್ಚಿನ ವಿವರಗಳಿಗೆ 9449115303 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಶಿವಪ್ರಸಾದ್ ಅಜಿಲರು ಮತ್ತು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya
error: Content is protected !!