32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಉಚ್ಛನ್ಯಾಯಾಲಯದ ಮಹಿಳಾ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ

ಬೆಳ್ತಂಗಡಿ : ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಉಚ್ಛನ್ಯಾಯಾಲಯದ ಪ್ರಥಮ ಜೈನ ಮಹಿಳಾ ನ್ಯಾಯಮೂರ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಈವರೆಗೆ ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಅವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಬೆಳ್ತಂಗಡಿಯಲ್ಲಿ ಹಿರಿಯ ವಕೀಲರು ಹಾಗೂ ಸಮಾಜಸೇವಾಕರ್ತರಾಗಿ ಚಿರಪರಿಚಿತರಾಗಿದ್ದ ದಿವಂಗತ ನೇಮಿರಾಜ ಶೆಟ್ಟಿ ಅವರ ಪುತ್ರಿ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!