30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಖೋ-ಖೋ ಪಂದ್ಯಾಟ : ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಯನಾಡು: ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ಬಂಟ್ವಾಳ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ ಸೆ.10 ರಂದು ಜರುಗಿತು. ಈ ಪಂದ್ಯಾಟದಲ್ಲಿ ನಯನಾಡು ಸರಕಾರಿ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಭಾಗವಹಿಸಿ ಯಶಸ್ವಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರಾದ ಜೋಯಲ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಎಲ್ಲಾ ಅಧ್ಯಾಪಕ ವೃಂದದವರು ಉತ್ತಮ ರೀತಿಯಲ್ಲಿ ತರಬೇತಿ ನೀಡಿದ್ದರು. ವಿಜೇತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾಭಿಮಾನಿಗಳು ಹಾಗೂ ಹಳೆವಿದ್ಯಾರ್ಥಿ ಸÀಂಘದವರು ಪ್ರೋತ್ಸಾಹಿಸಿ ಶುಭಹಾರೈಸಿದರು.

Related posts

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!