25.7 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿನಿಧನವರದಿ

ಪಿಡಿಒ ಪುರುಷೋತ್ತಮ್‌ರಿಗೆ ಮಾತೃ ವಿಯೋಗ

ಬೆಳ್ತಂಗಡಿ: ಗೇರುಕಟ್ಟೆ ನಿವಾಸಿ, ಚಂದಪ್ಪ ಪೂಜಾರಿ ಅವರ ಧರ್ಮಪತ್ನಿ ಕುಸುಮಾವತಿನ (75ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ.11ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ನಾಲ್ಕೂರು ಗ್ರಾಮದ ಬೊಕ್ಕಸಗುತ್ತು ಹಿರಿಯ ಸದಸ್ಯರಾಗಿದ್ದು, ಸಮಾಜದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸರಳ, ಸೌಮ್ಯ ಸ್ವಭಾವದವರಾಗಿದ್ದ ಅವರು ಕುಟುಂಬ ಹಾಗೂ ಸಮಾಜದೊಂದಿಗೆ ಆತ್ಮೀಯವಾಗಿ ಬೆರೆತು ಜೀವನ ನಡೆಸಿದ್ದರು.

ಮೃತರು ಮಕ್ಕಳಾದ ಚಾರ್ಮಾಡಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್ ಪಿಡಿಒ ಪುರುಷೋತ್ತಮ್, ಅಂಗನವಾಡಿ ಶಿಕ್ಷಕಿ ಭಾಗ್ಯವತಿ, ಲೋಲಾಕ್ಷಿ ಅವರನ್ನು ಅಗಲಿದ್ದಾರೆ. ಅಲ್ಲದೆ ಸಹೋದರರಾದ ಬೊಕ್ಕಸ ಸದಾನಂದ ಪೂಜಾರಿ, ನಾರಾಯಣ ಪೂಜಾರಿ, ಬೇಬಿ ಪೂಜಾರಿ, ಸಹೋದರಿ ಮೀನಾಕ್ಷಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya
error: Content is protected !!