28.3 C
ಪುತ್ತೂರು, ಬೆಳ್ತಂಗಡಿ
September 11, 2026
Uncategorized

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆಗಳು. ಪರಮ ಪೂಜ್ಯ ಸಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ ಶ್ರೀ ಜೈನ ಮಠ ಕಾರ್ಕಳ . ಇವರ ಶುಭಾಶೀರ್ವಾದಗಳೊಂದಿಗೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಶ್ರೀ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದೊಂದಿಗೆ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆಯ ಪ್ರಯುಕ್ತ ಭಗವಂತರಿಗೆ ಶ್ರೀಗಂಧ ಎಳನೀರು ಹಾಲು ,ಚಂದನ..ಮುಂತಾದ ದೃವ್ಯಗಳಿಂದ ಅಭಿಷೇಕ.. ಕ್ಷೇತ್ರದ ಮಹಾಮಾತೆ. ಶ್ರೀ ಪದ್ಮಾವತಿ

ಅಮ್ಮನವರಿಗೆ 25 ಬಗೆಯ ವಿಶೇಷ ಕಜ್ಜಾಯಗಳ ಸಮರ್ಪಣೆ. ಸಾಮೂಹಿಕ ಕುಂಕುಮಾರ್ಚನೆ ಮುಂತಾದ ಪೂಜೆಗಳು. ವಿಜೃಂಭಣೆಯಿಂದ ನೆರವೇರಿದವು ಪೂಜಾ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಹಾಗೂ ಊರ ಪರ ಊರ ಶ್ರಾವಕ ಶ್ರಾವಿಕೆಯರು ಬಹು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!