25.7 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿನಿಧನವರದಿ

ಪಿಡಿಒ ಪುರುಷೋತ್ತಮ್‌ರಿಗೆ ಮಾತೃ ವಿಯೋಗ

ಬೆಳ್ತಂಗಡಿ: ಗೇರುಕಟ್ಟೆ ನಿವಾಸಿ, ಚಂದಪ್ಪ ಪೂಜಾರಿ ಅವರ ಧರ್ಮಪತ್ನಿ ಕುಸುಮಾವತಿನ (75ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ.11ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ನಾಲ್ಕೂರು ಗ್ರಾಮದ ಬೊಕ್ಕಸಗುತ್ತು ಹಿರಿಯ ಸದಸ್ಯರಾಗಿದ್ದು, ಸಮಾಜದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸರಳ, ಸೌಮ್ಯ ಸ್ವಭಾವದವರಾಗಿದ್ದ ಅವರು ಕುಟುಂಬ ಹಾಗೂ ಸಮಾಜದೊಂದಿಗೆ ಆತ್ಮೀಯವಾಗಿ ಬೆರೆತು ಜೀವನ ನಡೆಸಿದ್ದರು.

ಮೃತರು ಮಕ್ಕಳಾದ ಚಾರ್ಮಾಡಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್ ಪಿಡಿಒ ಪುರುಷೋತ್ತಮ್, ಅಂಗನವಾಡಿ ಶಿಕ್ಷಕಿ ಭಾಗ್ಯವತಿ, ಲೋಲಾಕ್ಷಿ ಅವರನ್ನು ಅಗಲಿದ್ದಾರೆ. ಅಲ್ಲದೆ ಸಹೋದರರಾದ ಬೊಕ್ಕಸ ಸದಾನಂದ ಪೂಜಾರಿ, ನಾರಾಯಣ ಪೂಜಾರಿ, ಬೇಬಿ ಪೂಜಾರಿ, ಸಹೋದರಿ ಮೀನಾಕ್ಷಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಕಕ್ಯಪದವು ಎಲ್.ಸಿ.ಆರ್ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!