32.2 C
ಪುತ್ತೂರು, ಬೆಳ್ತಂಗಡಿ
September 11, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.12: ಕೊಕ್ಕಡದಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಬೆಳ್ತಂಗಡಿ: ರಾಜ್ಯಾದ್ಯಂತ ಪ್ರತೀ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತೀ ತಿಂಗಳ ಎಲ್ಲಾ ಶನಿವಾರದಂದು ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲು ಸರಕಾರ ಸೂಚಿಸಲಾಗಿರುತ್ತದೆ.

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆಯನ್ನು ಸೆ.12 ರಂದು ಪೂರ್ವಹ್ನ 11:00 ಗಂಟೆಗೆ ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ಭವನ, ಕೊಕ್ಕಡ ಇಲ್ಲಿ ಆಯೋಜಿಸಲಾಗಿರುತ್ತದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ತಿಳಿಸಲಾಗಿದೆ.

Related posts

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya
error: Content is protected !!