30.1 C
ಪುತ್ತೂರು, ಬೆಳ್ತಂಗಡಿ
September 11, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14: ಮುಂಡೂರು ಶ್ರೀ ನಾಗಕಲ್ಲುರ್ಟಿ ಕ್ಷೇತ್ರದಲ್ಲಿ 12 ನೇ ವರ್ಷದ ಗಣೇಶೋತ್ಸವ, ಗಣಯಾಗ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಮುಂಡೂರುನ ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 12 ನೇ ವರ್ಷದ ಶ್ರೀ ಗಣೇಶೋತ್ಸವ ಹಾಗೂ ೧೦೮ ತೆಂಗಿನಕಾಯಿ ಗಣಯಾಗ ಸೆ.೧೪ರಂದು ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ರಾಜೀವ್ ಅವರು ತಿಳಿಸಿದ್ದಾರೆ.

ಸೆ.14 ಬೆಳಿಗ್ಗೆ ಗಂಟೆ 8ಕ್ಕೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಬಳಿಕ 108 ತೆಂಗಿನಕಾಯಿ ಗಣಯಾಗ ಪ್ರಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಗಂಟೆ ೭ಕ್ಕೆ ನಾಗಾಂಬಿಕಾ ಭಜನಾ ಮಂಡಳಿಯವರಿAದ ಕುಣಿತ ಭಜನೆ, ರಾತ್ರಿ ಗಣಪತಿ ದೇವರಿಗೆ ರಂಗ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ರಾತ್ರಿ ಗಣಪತಿ ದೇವರ ವಿಗ್ರಹ ಜಲಸ್ತಂಭನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya
error: Content is protected !!