30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಪ್ರಜಾಸೇವಾ ಆಂದೋಲನ ಸಭೆ

ಬೆಳ್ತಂಗಡಿ ತಾಲೂಕು ಮಟ್ಟದ ಕೊಕ್ಕಡ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯು ಸೆ.12ರಂದು ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು.

ತಹಸೀಲ್ದಾರ್ ನರಗುಂದ, ಇ ಒ ಭವಾನಿಶಂಕರ್ , ಆರಾಧನಾ ಸಮಿತಿ ಸದಸ್ಯರು, ಗ್ಯಾರಂಟಿ ಯೋಜನೆ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಕೊಕ್ಕಡ ಹೋಬಳಿ ಮಟ್ಟದ ಪಂಚಾಯತ್ ಪಿಡಿಒ ಗಳು, ಕಾರ್ಯದರ್ಶಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೊಕ್ಕಡ ಹೋಬಳಿ ಕೇಂದ್ರ ವ್ಯಾಪ್ತಿಯ ಗ್ರಾಮಸ್ಥರು ಇಲಾಖಾಧಿಕಾರಿಗಳಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿ ಉತ್ತರ ಪಡಕೊಂಡರು. ಕೆಲವರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ನೀಡಿದರು.


ಈ ಸಂದರ್ಭದಲ್ಲಿ ಸುಕನ್ಯಾ ಸಮೃದ್ಧಿ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳಾದ ಅನುಷ್ಕ, ನೇಹಾಕ್ಷಿ, ಸಾಧ್ವಿ, ವಂಶಿಕಾ ನೀಡಲಾಯಿತು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!