30.2 C
ಪುತ್ತೂರು, ಬೆಳ್ತಂಗಡಿ
September 12, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಶಿಶಿಲ: ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.

ಸಂಘದ ಅಧ್ಯಕ್ಷರಾಗಿ ಮಾಧವ ಪೇರಿಕೆ, ಉಪಾಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು, ಕಾರ್ಯದರ್ಶಿಯಾಗಿ ಶ್ರೀಧರ ಹೊಸಕಟ್ಟ, ಜೊತೆ ಕಾರ್ಯದರ್ಶಿಯಾಗಿ ಸುಮಂತ್ ಕೆ. ಹಾಗೂ ಕೋಶಾಧಿಕಾರಿಯಾಗಿ ಚಂದ್ರಹಾಸ ಆಯ್ಕೆಯಾಗಿದ್ದಾರೆ.

Related posts

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಪಡ್ಡಂದಡ್ಕ ಎಸ್ ಕೆ ಎಸ್ ಎಸ್ ಎಫ್ ಶಾಖೆಯಿಂದ ಆಸಕ್ತ ಪಡ್ಡಂದಡ್ಕ ಜಮಾತಿನ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ನೆರವು

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!