28 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿ

ಕರಿಯ ಮೊಗೇರ ಕುಟುಂಬಕ್ಕೆ ಗ್ರಾ.ಪಂ ಮಾಜಿ ಸದಸ್ಯೆ ಸವಿತಾ ಸಂತೋಷ್ ಶೆಟ್ಟಿ ಆರ್ಥಿಕ ನೆರವು, ವಸ್ರ್ತ ಕೊಡುಗೆ

ಬೆಳ್ತಂಗಡಿ; ಲಾಯಿಲ ಗ್ರಾಮದ ಪ್ರಗತಿನಗರ ನಿವಾಸಿ ಕರಿಯ ಮೊಗೇರ ಅವರ ಕುಟುಂಬದ ಸಂಕಷ್ಟಕ್ಕೆ ಲಾಯಿಲ ಗ್ರಾ.ಪಂ ನಿಕಟಪೂರ್ವ ಸದಸ್ಯೆ ಸವಿತಾ ಸಂತೋಷ್ ಶೆಟ್ಟಿ ಅವರು ಸ್ಪಂದಿಸಿದ್ದಾರೆ‌.

ಸುದ್ದಿ ಉದಯಪತ್ರಿಕೆಯಲ್ಲಿ ಬಂದ ವರದಿಯನ್ನು ಗಮನಿಸಿ ಕೂಡಲೇ
ಸೆ.13 ರಂದು ಕರಿಯ ಮೊಗೇರ ಅವರ ಮನೆಗೆ ಭೇಟಿ ಮಾಡಿದ ಅವರು ಕರಿಯ ಮೊಗೇರ ಅವರ ಪತ್ನಿಗೆ ತನ್ನ ವೈಯಕ್ತಿಕ ವತಿಯಿಂದ ವಸ್ರ್ತಗಳು ಹಾಗೂ ಚಿಕಿತ್ಸೆಗೆ ಸಹಾಯಿಯಾಗಿ ಆರ್ಥಿಕ ಸಹಕಾರದ ಚೆಕ್ ಹಸ್ತಾಂತರಿಸಿದರು.

ಪಂಚಾಯತ್ ಮೂಲಕ ಅವರ ಮನೆಗೆ ನಳ್ಳಿನೀರಿನ‌‌ ಸೌಕರ್ಯವನ್ನೂ ಸ್ವಂತ ಖರ್ಚಿನಲ್ಲಿ ವ್ಯವಸ್ಥೆ ಮಾಡಿಕೊಡುವುದಾಗಿಯೂ ಅವರು ಈ ವೇಳೆ ಭರವಸೆ ನೀಡಿದರು. ಈ ಸಂದರ್ಭ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಮತ್ತು ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಸಿ.ಕೆ ಚಂದ್ರಕಲಾ, ಕರಿಯ‌ ಮುಗೇರ ಬಂಧುಗಳಾದ ಕೇಶವ ಮತ್ತು ಪತ್ನಿ ವೇದಾವತಿ ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!