September 13, 2026
ಗ್ರಾಮಾಂತರ ಸುದ್ದಿ

ತಾಜುಲ್ ಉಲಮಾ ಎಟ್ಟಿಕ್ಕುಳಂ ದರ್ಸ್” ಗೆ ಹತ್ತು ಲಕ್ಷ ರೂಪಾಯಿ ಚೆಕ್ ಹಸ್ತಾಂತರ

ಬೆಳ್ತಂಗಡಿ: ತಾಜುಲ್ ಉಲಮಾ ಸಯ್ಯಿದ್ ಉಳ್ಳಾಳಂ ತಂಙಳ್ ಅವರ 13 ನೇ ಉರೂಸ್ ಪ್ರಯುಕ್ತ ಎಟ್ಟಿಕ್ಕುಳಂ ದರ್ಸ್ ಫಂಡ್ ಗಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಮೊಹಲ್ಲಾಗಳಿಂದ ಅಕ್ಕಿ ವಾಗ್ದಾನ ಮೂಲಕ ಸಂಗ್ರಹಿಸಲಾದ 10 ಲಕ್ಷ ರೂಪಾಯಿ ಯನ್ನು ಸಯ್ಯಿದ್ ಸಾದಾತ್ ತಂಙಳ್ ರವರ ನಾಯಕತ್ವದಲ್ಲಿ ಹಿರಿಯ ಪುತ್ರ ಸಯ್ಯಿದ್ ಹಾಮಿದ್ ಇಂಬಿಚ್ಚಿಕೋಯ ತಂಙಳ್ ರಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ನಾಯಕರಾದ ಅಬ್ದುರ್ರಝಾಕ್ ಸಖಾಫಿ ಮಡಂತ್ಯಾರು, ಸಲೀಂ ಕನ್ಯಾಡಿ, ಅಬ್ಬೋನು ಮದ್ದಡ್ಕ, ಉಮರ್ ಜಿ ಕೆರೆ ಮುಂತಾದವರು ಉಪಸ್ಥಿತರಿದ್ದರು.
ಈ ಧನ ಸಂಗ್ರಹ ವೇಳೆ ಸಹಕರಿಸಿದ ಎಲ್ಲಾ ಮೊಹಲ್ಲಾಗಳ ಪ್ರತಿನಿಧಿಗಳಿಗೆ ಹಾಗೂ ಜಮಾಅತ್ ಬಾಂಧವರಿಗೆ ಸಾದಾತ್ ತಂಙಳ್ ಕೃತಜ್ಞತೆ ಸಲ್ಲಿಸಿದರು.

Related posts

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya
error: Content is protected !!